ಚಿತ್ರರಂಗದ ಪ್ರಮುಖ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರವು ಇದೀಗ ರಾಷ್ಟ್ರ ಮಟ್ಟದಲ್ಲಿ taj mahal today wordle hints ಗಮನ ಸೆಳೆಯುತ್ತಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಬಂಧಿತರಾಗಿರುವ ದರ್ಶನ್ ಅವರು ಪರಪ್ಪನ sheriff country ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ನಡುವೆ, ಜಾಮೀನಿಗಾಗಿ ಅವರು ಸುಪ್ರೀಂ ಕೋರ್ಟ್ ಕದ ತಟ್ಟಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ.
#Darshan #JusticeForRenukaswamy #DarshanBail #DarshanCase #KannadaCinema #ParappanaAgrahara #SupremeCourt #BreakingNews #KannadaNews #Sandalwood #DarshanFans #SaptashwaTV
